September 6, 2026
ಆಯ್ಕೆ

ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆ

ನಿಡ್ಲೆ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಇದರ ಜಿಲ್ಲಾ ಬೈಠಕ್ ಮಾ. 19ರಂದು ನಡೆದಿದ್ದು, ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆಯಾಗಿದ್ದಾರೆ.


ಸಂಘದಲ್ಲಿ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ದ. ಕ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಮುಖ್ಯೋಪಾಧ್ಯಾಯರಾಗಿಯಾಗಿ ಸುಮಿತ್ರಾ ಬಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ: ಯುವ ಘಟಕದ ಅಧ್ಯಕ್ಷರಾಗಿ ರಕ್ಷಿತ್ ಪುತ್ತಿಲ, ಕಾರ್ಯದರ್ಶಿಯಾಗಿ ಚೇತನ್ ಕೊಕ್ಕಡ ಆಯ್ಕೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya
error: Content is protected !!