25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

ಬೆಳ್ತಂಗಡಿ : ಕೊಯ್ಯೂರು ರಸ್ತೆ ಬಸಮೆ ಎಂಬಲ್ಲಿ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ಹೋಗುವ ಜೀಪು ಮತ್ತು ಕೊಯ್ಯೂರು ನಿಂದ ಬೆಳ್ತಂಗಡಿಗೆ ಬರುವ ಸರಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಮಾ.23ರಂದು ನಡೆದಿದೆ.

ಜೀಪು ಚಾಲಕ ಸಂಕಪ್ಪ ಪೂಜಾರಿ (ಅಣ್ಣು ಪೂಜಾರಿ) ರವರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya
error: Content is protected !!