July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

ಬೆಳ್ತಂಗಡಿ : ಕೊಯ್ಯೂರು ರಸ್ತೆ ಬಸಮೆ ಎಂಬಲ್ಲಿ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ಹೋಗುವ ಜೀಪು ಮತ್ತು ಕೊಯ್ಯೂರು ನಿಂದ ಬೆಳ್ತಂಗಡಿಗೆ ಬರುವ ಸರಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಮಾ.23ರಂದು ನಡೆದಿದೆ.

ಜೀಪು ಚಾಲಕ ಸಂಕಪ್ಪ ಪೂಜಾರಿ (ಅಣ್ಣು ಪೂಜಾರಿ) ರವರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

Related posts

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ಕಾಡ್ಗಿಚ್ಚಿನ ಮುಂಜಾಗ್ರತೆಗಾಗಿ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಲಿಕ ನಿಷೇಧ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya
error: Content is protected !!