September 6, 2026
ಆಯ್ಕೆ

ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆ

ನಿಡ್ಲೆ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಇದರ ಜಿಲ್ಲಾ ಬೈಠಕ್ ಮಾ. 19ರಂದು ನಡೆದಿದ್ದು, ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆಯಾಗಿದ್ದಾರೆ.


ಸಂಘದಲ್ಲಿ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ದ. ಕ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya
error: Content is protected !!