July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಮಂಗಳೂರಿನ ಮಂಗಳ ಸ್ಟೇಡಿಯಮ್ ನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡಬಿದಿರೆ ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮರೋಡಿಯ ಮೋಹನ್ ಪೂಜಾರಿ ರವರು 100 ಮೀಟರ್ ಓಟ, ಉದ್ದ ಜಿಗಿತ, ಚಕ್ರ ಎಸೆತ ಮತ್ತು 4*100 ಮೀಟರ್ ರಿಲೇ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ.

Related posts

ಅಂಜನಾ ಕೆ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದರಾಗಿ ಆಯ್ಕೆ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya
error: Content is protected !!