25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿ

ಎಸ್.ಎಮ್.ಎಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಉದನೆ : ಎಸ್ ಎಮ್ ಎಸ್ ರೆಕ್ಸಿನಾ ಸೆಂಟರ್ ಬೆಳ್ತಂಗಡಿ ಇದರ ಆಶ್ರಯದಲ್ಲಿ 6 ತಂಡಗಳ ಬಿಡ್ಡಿಂಗ್ ಲೀಗ್ ಮಾದರಿಯ ಎಸ್.ಎಮ್.ಎಸ್
ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ಮಾ. 23ರಂದು ಸೈಂಟ್ ಆಂಟಿನಿಸ್ ಹೈಸ್ಕೂಲ್ ವಠಾರ ಉದನೆಯಲ್ಲಿ ಜರಗಿತ್ತು.
ಕಡಬ ನ್ಯಾಯವಾದಿ ಲೋಕೇಶ್ ಎಮ್ ಜೆ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಎಸ್ಎಮ್.ಎಸ್ ರೆಕ್ಸಿನ ಘಟಕ ಬೆಳ್ತಂಗಡಿಯ ಮಾಲಕರಾದ ಚಿದಾನಂದ ಪಿಲಿಕ0ಡ. ಉದನೆ. ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ
ಹಾಗೂ ಹೇಮಚಂದ್ರ ಕೆಳಗಿನಮನೆ ಉಪಸ್ಥಿತರಿದ್ದರು.


ಪ್ರಥಮ ಬಹುಮಾನ
ಮಣಿಕಂಠ ಹಿಟ್ಟರ್.: ರೂ 9,000 ಮತ್ತು ಎಸ್ಎಮ್.ಎಸ್ ಟ್ರೋಫಿ
ದ್ವಿತೀಯ :ನವ ಜೀವನ ನೆಟ್ಟಾನ
ರೂ. 7000 ಮತ್ತು ಎಸ್ಎಮ್.ಎಸ್ ಟ್ರೋಫಿ
ಪಡೆದುಕೊಂಡರು
ಸಮಾರೋಪ ಸಮಾರಂಭದಲ್ಲಿ
ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕರಾದ ಕಿಶೋರ್ ಡಿ.ಎಸ್.ಉದನೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವ್ಯಾಧ್ಯಕ್ಷರಾದ ದಿವಾಕರ ಗೌಡ
ಅಧ್ಯಕ್ಷರಾದ ಕೃಷ್ಣಪ್ಪಗೌಡ
ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಪ್ರೊಜೆಕ್ಟಿಂಗ್ ಆಫೀಸರ್ ಮಾಧವ ಗೌಡ. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷರಾದ ವಿಶ್ವನಾಥ್ ಪೂಜಾರಿ.
ಹಾಗೂ ಜಯಂತ್ ಉಪಸಿತರಿದ್ದರು

Related posts

ಕಬ್ಸ್ ಬುಲ್ ಬುಲ್ಸ್: ತೃತೀಯ ಚರಣ ಪ್ರಶಸ್ತಿ:ಮುಂಡಾಜೆ ಸರಕಾರಿ ಶಾಲೆಯ‌ಮೂವರು ವಿದ್ಯಾರ್ಥಿಗಳಿಗೆ ಜಿಲ್ಲಾ ಪ್ರಶಸ್ತಿ ಗೌರವ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya
error: Content is protected !!