July 23, 2026
ಕ್ರೀಡಾ ಸುದ್ದಿ

ಎಸ್.ಎಮ್.ಎಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಉದನೆ : ಎಸ್ ಎಮ್ ಎಸ್ ರೆಕ್ಸಿನಾ ಸೆಂಟರ್ ಬೆಳ್ತಂಗಡಿ ಇದರ ಆಶ್ರಯದಲ್ಲಿ 6 ತಂಡಗಳ ಬಿಡ್ಡಿಂಗ್ ಲೀಗ್ ಮಾದರಿಯ ಎಸ್.ಎಮ್.ಎಸ್
ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ಮಾ. 23ರಂದು ಸೈಂಟ್ ಆಂಟಿನಿಸ್ ಹೈಸ್ಕೂಲ್ ವಠಾರ ಉದನೆಯಲ್ಲಿ ಜರಗಿತ್ತು.
ಕಡಬ ನ್ಯಾಯವಾದಿ ಲೋಕೇಶ್ ಎಮ್ ಜೆ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಎಸ್ಎಮ್.ಎಸ್ ರೆಕ್ಸಿನ ಘಟಕ ಬೆಳ್ತಂಗಡಿಯ ಮಾಲಕರಾದ ಚಿದಾನಂದ ಪಿಲಿಕ0ಡ. ಉದನೆ. ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ
ಹಾಗೂ ಹೇಮಚಂದ್ರ ಕೆಳಗಿನಮನೆ ಉಪಸ್ಥಿತರಿದ್ದರು.


ಪ್ರಥಮ ಬಹುಮಾನ
ಮಣಿಕಂಠ ಹಿಟ್ಟರ್.: ರೂ 9,000 ಮತ್ತು ಎಸ್ಎಮ್.ಎಸ್ ಟ್ರೋಫಿ
ದ್ವಿತೀಯ :ನವ ಜೀವನ ನೆಟ್ಟಾನ
ರೂ. 7000 ಮತ್ತು ಎಸ್ಎಮ್.ಎಸ್ ಟ್ರೋಫಿ
ಪಡೆದುಕೊಂಡರು
ಸಮಾರೋಪ ಸಮಾರಂಭದಲ್ಲಿ
ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕರಾದ ಕಿಶೋರ್ ಡಿ.ಎಸ್.ಉದನೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವ್ಯಾಧ್ಯಕ್ಷರಾದ ದಿವಾಕರ ಗೌಡ
ಅಧ್ಯಕ್ಷರಾದ ಕೃಷ್ಣಪ್ಪಗೌಡ
ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಪ್ರೊಜೆಕ್ಟಿಂಗ್ ಆಫೀಸರ್ ಮಾಧವ ಗೌಡ. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷರಾದ ವಿಶ್ವನಾಥ್ ಪೂಜಾರಿ.
ಹಾಗೂ ಜಯಂತ್ ಉಪಸಿತರಿದ್ದರು

Related posts

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!