September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ ಕಸ ತೆರವುಗೊಳಿಸಿ ಸ್ವಚ್ಚತಾ ಆಂದೋಲನ ನಡೆಸಲಾಯಿತು.


ಸಭೆಯ ಆಧ್ಯಾತ್ಮಿಕ ನಿರ್ದೇಶಕರು, ಚರ್ಚಿನ ಪ್ರದಾನ ಧರ್ಮಗುರುಗಳು ಹಾಗೂ ಸಭೆಯ ವಲಯದ ಆಧ್ಯಾತ್ಮಿಕ ನಿರ್ದೇಶಕರು, ವಲಯ ಚರ್ಚಿನ ಪ್ರಧಾನ ಧರ್ಮಗುರುಗಳು ಚಾಲನೆ ನೀಡಿದರು.
ಅಧ್ಯಕ್ಷ ತೋಮಸ್ ಪಿಂಟೊ, ಕಾರ್ಯದರ್ಶಿ ಶ್ರೀಮತಿ ಲಿಲ್ಲಿ ಲೋಬೊ ಹಾಗೂ ಸದಸ್ಯರು ಸಹಕರಿಸಿದರು.

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya

ಕಾಶಿಪಟ್ಣ: ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ : ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya
error: Content is protected !!