July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ ಕಸ ತೆರವುಗೊಳಿಸಿ ಸ್ವಚ್ಚತಾ ಆಂದೋಲನ ನಡೆಸಲಾಯಿತು.


ಸಭೆಯ ಆಧ್ಯಾತ್ಮಿಕ ನಿರ್ದೇಶಕರು, ಚರ್ಚಿನ ಪ್ರದಾನ ಧರ್ಮಗುರುಗಳು ಹಾಗೂ ಸಭೆಯ ವಲಯದ ಆಧ್ಯಾತ್ಮಿಕ ನಿರ್ದೇಶಕರು, ವಲಯ ಚರ್ಚಿನ ಪ್ರಧಾನ ಧರ್ಮಗುರುಗಳು ಚಾಲನೆ ನೀಡಿದರು.
ಅಧ್ಯಕ್ಷ ತೋಮಸ್ ಪಿಂಟೊ, ಕಾರ್ಯದರ್ಶಿ ಶ್ರೀಮತಿ ಲಿಲ್ಲಿ ಲೋಬೊ ಹಾಗೂ ಸದಸ್ಯರು ಸಹಕರಿಸಿದರು.

Related posts

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ಮೇ 27: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ‘ಜನರ ಬಳಿಗೆ – ತಾಲೂಕು ಆಡಳಿತ’ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya
error: Content is protected !!