24.8 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

ಮಡಂತ್ಯಾರು : ಮಾ.23.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ಶ್ರೀ ದುರ್ಗಾ ಮಾತೃ ಮಂಡಳಿ ರಚನೆ ಮಾ.23.ರಂದು ದೇವಸ್ಥಾನದ ಅನ್ನ ಛತ್ರದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು.
ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾಗಿ ಮಮತ ವಿ.ಆಳ್ವ, ಉಪಾಧ್ಯಕ್ಷರಾಗಿ ಪುಷ್ಪ, ಅಶ್ವಿನಿ, ಸಂಧ್ಯಾ, ಪ್ರಮೀಳಾ, ರಾಜೀವಿ, ಕಾರ್ಯದರ್ಶಿ ಯಾಗಿ ವಿನೋದ ಕೆ, ಜತೆ ಕಾರ್ಯದರ್ಶಿಯಾಗಿ ಸುಮನ, ಸಂಧ್ಯಾ, ಕೋಶಾಧಿಕಾರಿ ಅರುಣಾ ಹಾಗೂ ಕಾರ್ಯಕಾರಿ ಸಮಿತಿಯ 10 ಮಹಿಳಾ ಸದಸ್ಯರ ಆಯ್ಕೆ ನಡೆಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಘವ ಹೆಚ್, ಮೋಹಿನಿ, ರೀತಾ ಚಂದ್ರಶೇಖರ್, ನೀನಾ ಕುಮಾರ್ ನಾಯ್ಕ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕಳಿಯ, ನ್ಯಾಯತರ್ಪು ಮತ್ತು ಓಡಿಲ್ನಾಳ ಗ್ರಾಮದ ಮಹಿಳಾ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!