September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

ಮಡಂತ್ಯಾರು : ಮಾ.23.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ಶ್ರೀ ದುರ್ಗಾ ಮಾತೃ ಮಂಡಳಿ ರಚನೆ ಮಾ.23.ರಂದು ದೇವಸ್ಥಾನದ ಅನ್ನ ಛತ್ರದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು.
ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾಗಿ ಮಮತ ವಿ.ಆಳ್ವ, ಉಪಾಧ್ಯಕ್ಷರಾಗಿ ಪುಷ್ಪ, ಅಶ್ವಿನಿ, ಸಂಧ್ಯಾ, ಪ್ರಮೀಳಾ, ರಾಜೀವಿ, ಕಾರ್ಯದರ್ಶಿ ಯಾಗಿ ವಿನೋದ ಕೆ, ಜತೆ ಕಾರ್ಯದರ್ಶಿಯಾಗಿ ಸುಮನ, ಸಂಧ್ಯಾ, ಕೋಶಾಧಿಕಾರಿ ಅರುಣಾ ಹಾಗೂ ಕಾರ್ಯಕಾರಿ ಸಮಿತಿಯ 10 ಮಹಿಳಾ ಸದಸ್ಯರ ಆಯ್ಕೆ ನಡೆಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಘವ ಹೆಚ್, ಮೋಹಿನಿ, ರೀತಾ ಚಂದ್ರಶೇಖರ್, ನೀನಾ ಕುಮಾರ್ ನಾಯ್ಕ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕಳಿಯ, ನ್ಯಾಯತರ್ಪು ಮತ್ತು ಓಡಿಲ್ನಾಳ ಗ್ರಾಮದ ಮಹಿಳಾ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya
error: Content is protected !!