23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

ಮಡಂತ್ಯಾರು : ಮಾ.23.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ಶ್ರೀ ದುರ್ಗಾ ಮಾತೃ ಮಂಡಳಿ ರಚನೆ ಮಾ.23.ರಂದು ದೇವಸ್ಥಾನದ ಅನ್ನ ಛತ್ರದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು.
ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾಗಿ ಮಮತ ವಿ.ಆಳ್ವ, ಉಪಾಧ್ಯಕ್ಷರಾಗಿ ಪುಷ್ಪ, ಅಶ್ವಿನಿ, ಸಂಧ್ಯಾ, ಪ್ರಮೀಳಾ, ರಾಜೀವಿ, ಕಾರ್ಯದರ್ಶಿ ಯಾಗಿ ವಿನೋದ ಕೆ, ಜತೆ ಕಾರ್ಯದರ್ಶಿಯಾಗಿ ಸುಮನ, ಸಂಧ್ಯಾ, ಕೋಶಾಧಿಕಾರಿ ಅರುಣಾ ಹಾಗೂ ಕಾರ್ಯಕಾರಿ ಸಮಿತಿಯ 10 ಮಹಿಳಾ ಸದಸ್ಯರ ಆಯ್ಕೆ ನಡೆಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಘವ ಹೆಚ್, ಮೋಹಿನಿ, ರೀತಾ ಚಂದ್ರಶೇಖರ್, ನೀನಾ ಕುಮಾರ್ ನಾಯ್ಕ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕಳಿಯ, ನ್ಯಾಯತರ್ಪು ಮತ್ತು ಓಡಿಲ್ನಾಳ ಗ್ರಾಮದ ಮಹಿಳಾ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಗಾಯಕ ಶಶಿಧರ್ ಕೋಟೆಯವರಿಂದ ಜಗದೋದ್ಧಾರ ಶ್ರೀ ಜನಾರ್ದನ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!