25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

ನೆರಿಯ: ಇಲ್ಲಿಯ ಬಯಲು ನಿವಾಸಿ ತನಿಯಪ್ಪ ನಲಿಕೆ(69 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ಮಾ.23 ರಂದು ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು.

ಇವರು ಮಾಕಳ, ಓಣ್ಯಾಯ, ಬಯಲು ದೊಂಪದ ಬಲಿ, ಹಾರಗಂಡಿ ನೇರೋಳ್ದಡಿ ಮುಂತಾದ ಕಡೆಗಳಲ್ಲಿ ದೈವ ನರ್ತನ ಸೇವೆ ಮಾಡುತಿದ್ದರು.

ಮೃತರು ಪತ್ನಿ ಕೂಸಮ್ಮ, ಮೂವರು ಪುತ್ರರಾದ ಹರೀಶ, ಸತೀಶ್, ವಿನಯ , ಮೂವರು ಪುತ್ರಿಯರಾದ ಹೇಮಾವತಿ, ಪದ್ಮಾವತಿ, ಸುಮತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya
error: Content is protected !!