38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

ಬೆಳ್ತಂಗಡಿ: ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿ ಸ್ಪರ್ಧಿಗಳ ವಿರುದ್ಧವಾಗಿ ಸ್ಪರ್ಧಿಸಿದ ಕೆ.ವಿ ಪ್ರಸಾದ್ ರವರು ಪಕ್ಷ ವಿರೋಧಿ ಚಟುವಟಿಕೆಯನ್ನು ನಡೆಸಿದ್ದು ಈ ಕಾರಣದಿಂದ ಭಾರತೀಯ ಜನತಾ ಪಾರ್ಟಿಯಿಂದ ಮುಂದಿನ 6ವರ್ಷಗಳ ಅವಧಿಗೆ ಪ್ರಾಥಮಿಕ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾಗೊಳಿಸುತ್ತಿದ್ದೇವೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದ್ದಾರೆ.

Related posts

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya
error: Content is protected !!