24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಉಳ್ಳಿಂಜ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಪಡಂಗಡಿ ಗ್ರಾ.ಪಂ. ಅಧ್ಯಕ್ಷ ವಸಂತ ಸುವರ್ಣ , ಪ್ರಮುಖರಾದ ಸಂತೋಷ್ ಕುಮಾರ್ ಜೈನ್ ಪಡಂಗಡಿ, ದಿನಕರ ಕುಲಾಲ್, ನಂದಿಬೆಟ್ಟ, ಕೃಷ್ಣಪ್ಪ ಪೂಜಾರಿ, ಗರ್ಡಾಡಿ, ಅಶ್ವಿತ್ ಕುಲಾಲ್ ಗರ್ಡಾಡಿ, ದಿನೇಶ್ ಗರ್ಡಾಡಿ, ಸಂತೋಷ್ ಶೆಟ್ಟಿ ನಂದಿಬೆಟ್ಟ, ಸುರೇಂದ್ರ ಶೆಟ್ಟಿ ನಂದಿಬೆಟ್ಟ ಉಪಸ್ಥಿತರಿದ್ದರು.

Related posts

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!