25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

ಪುಂಜಾಲಕಟ್ಟೆ: ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಪುಂಜಾಲಕಟ್ಟೆ ಪುರಿಯ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇಂದು(ಮಾ.24) ಭೇಟಿ ನೀಡಿ ಪರಿಶೀಲಿಸಿದರು.

ಕೂಡಲೇ ಇಂಜಿನಿಯರ್ ಗೆ ಕರೆ ಮಾಡಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ವಿವರಿಸಿ, ಮರು ಡಾಂಬರೀಕರಣ ಮಾಡಲು ಸೂಚನೆ ನೀಡಿದರೆಂದು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ ಮಾಲಾಡಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಬೆನಡಿಕ್ಟ್ ಮಿರಾಂದ, ಮಾಜಿ ಸದಸ್ಯರಾದ ಗ್ರೆಗೋರಿ ಮಿರಾಂದ, ಪ್ರಸನ್ನ ಕುಮಾರ್, ರಮೇಶ್ ಬುಡಂಗೊಟ್ಟು, ವಾಜೀರ್ ಪುರಿಯ ಹಾಗೂ ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

Suddi Udaya

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

Suddi Udaya
error: Content is protected !!