July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

ಪುಂಜಾಲಕಟ್ಟೆ: ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಪುಂಜಾಲಕಟ್ಟೆ ಪುರಿಯ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇಂದು(ಮಾ.24) ಭೇಟಿ ನೀಡಿ ಪರಿಶೀಲಿಸಿದರು.

ಕೂಡಲೇ ಇಂಜಿನಿಯರ್ ಗೆ ಕರೆ ಮಾಡಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ವಿವರಿಸಿ, ಮರು ಡಾಂಬರೀಕರಣ ಮಾಡಲು ಸೂಚನೆ ನೀಡಿದರೆಂದು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ ಮಾಲಾಡಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಬೆನಡಿಕ್ಟ್ ಮಿರಾಂದ, ಮಾಜಿ ಸದಸ್ಯರಾದ ಗ್ರೆಗೋರಿ ಮಿರಾಂದ, ಪ್ರಸನ್ನ ಕುಮಾರ್, ರಮೇಶ್ ಬುಡಂಗೊಟ್ಟು, ವಾಜೀರ್ ಪುರಿಯ ಹಾಗೂ ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!