23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

ಬೆಳ್ತಂಗಡಿ: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳು ವಿವೇಕಾನಂದ ಕಾಲೇಜ್ ಪುತ್ತೂರು , ವಿವೇಕಾನಂದ ಜಯಂತಿಯ ಅಂಗವಾಗಿ ನಡೆಸಿರುವ ಅಂತ‌ರ್ ವಿಶ್ವವಿದ್ಯಾನಿಲಯ ಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ “ವಿವೇಕೋತ್ಸವ –25 ” ರಲ್ಲಿ ಭಾಗವಹಿಸಿ, ದ್ವಿತೀಯ ಬಿ.ಕಾಂ ವಿಭಾಗದ ವಿದ್ಯಾರ್ಥಿ ಸಫಾ ತಸ್ಮಿಯಾ “ಕನ್ನಡ ಪ್ರಬಂಧ”ದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ ಹಾಗೂ ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿ ಸುರಯ್ಯಾ ಬಾನು “ಬಿಸಿನೆಸ್ ಕ್ವಿಜ್” ನಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.


ಇವರನ್ನು ಸಂಸ್ಥೆಯ ಪ್ರಾಂಶುಪಾಲರು, ಸಂಯೋಜಕರು ಹಾಗು ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Related posts

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!