30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.22 ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಡಾ. ದೀಪಾಲಿ ಡೊಂಗ್ರೆ ರವರು ಕೌಟುಂಬಿಕ ಭಾಂದವ್ಯದ ಉಳಿವಿನ ಮಹತ್ವ, ವಾಸ್ತವದ ಬದುಕಿನ ಶೈಲಿ, ತಾಯಂದಿರ ಕರ್ತವ್ಯ ಸ್ತ್ರೀ ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡುವ ರೀತಿ ಬಗ್ಗೆ ತಿಳಿಸಿದರು.


ಕಾರ್ಯಕ್ರಮದಲ್ಲಿ ಉರಗಪ್ರೇಮಿ ಆಶಾ ಕುಪ್ಪೆಟ್ಟಿ ರವರನ್ನು ಸನ್ಮಾನಿಸಲಾಯಿತು. ಉಮಾ ಆರ್ ರಾವ್ ಸ್ವಾಗತಿಸಿ, ವೀಣಾ ವಿ ಕುಮಾರ್ ಪ್ರಸ್ತಾವಿಸಿ, ಕಾರ್ಯದರ್ಶಿ ಪ್ರೀತಿ ಆರ್ ರಾವ್ ವಾರ್ಷಿಕ ವರದಿ ವಾಚಿಸಿದರು. ಸುಚಿತ್ರ ಬಹುಮಾನ ವಿತರಿಸಿದರು. ರೇಖಾ ಸುಧೀರ್ ರಾವ್ ವಂದಿಸಿದರು.

Related posts

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya
error: Content is protected !!