July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.22 ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಡಾ. ದೀಪಾಲಿ ಡೊಂಗ್ರೆ ರವರು ಕೌಟುಂಬಿಕ ಭಾಂದವ್ಯದ ಉಳಿವಿನ ಮಹತ್ವ, ವಾಸ್ತವದ ಬದುಕಿನ ಶೈಲಿ, ತಾಯಂದಿರ ಕರ್ತವ್ಯ ಸ್ತ್ರೀ ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡುವ ರೀತಿ ಬಗ್ಗೆ ತಿಳಿಸಿದರು.


ಕಾರ್ಯಕ್ರಮದಲ್ಲಿ ಉರಗಪ್ರೇಮಿ ಆಶಾ ಕುಪ್ಪೆಟ್ಟಿ ರವರನ್ನು ಸನ್ಮಾನಿಸಲಾಯಿತು. ಉಮಾ ಆರ್ ರಾವ್ ಸ್ವಾಗತಿಸಿ, ವೀಣಾ ವಿ ಕುಮಾರ್ ಪ್ರಸ್ತಾವಿಸಿ, ಕಾರ್ಯದರ್ಶಿ ಪ್ರೀತಿ ಆರ್ ರಾವ್ ವಾರ್ಷಿಕ ವರದಿ ವಾಚಿಸಿದರು. ಸುಚಿತ್ರ ಬಹುಮಾನ ವಿತರಿಸಿದರು. ರೇಖಾ ಸುಧೀರ್ ರಾವ್ ವಂದಿಸಿದರು.

Related posts

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya
error: Content is protected !!