24 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ತರಬೇತಿ ಇತ್ತೀಚೆಗೆ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಪ್ರಖ್ಯಾತ ರಂಗಕರ್ಮಿ ಶ್ರೀ ಶೀನನಾಡೋಳಿ ಶಿಬಿರವನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳು ತಮ್ಮನ್ನು ತಾವು ತಿಳಿದುಕೊಳ್ಳಲು ವೇದಿಕೆಯಲ್ಲಿ ಯಾವುದೇ ಕಾರ್ಯಕ್ರಮವನ್ನು ಹಿಂಜರಿಕೆಯಿಲ್ಲದೆ ನಡೆಸಿಕೊಡಲು ಸಾಧ್ಯವಾಗುವ ಅನೇಕ ಚಟುವಟಿಕೆಗಳನ್ನು ಮಾಡಿಸಿದರು. ಎಲ್ಲ ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಭಾಗವಹಿಸಿ ಶಿಬಿರದ ಪೂರ್ಣ ಉಪಯೋಗವನ್ನು ಪಡೆದುಕೊಂಡರು.

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya
error: Content is protected !!