March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ 8ನೇ ಮತ್ತು ಒಂಭತ್ತನೇ ತರಗತಿಯ ಮಕ್ಕಳಿಗಾಗಿ 10ನೇ ತರಗತಿಯ ಪಠ್ಯ ಭಾಗ ‘ಕರ್ಣ ಭೇದನ ‘ವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ದ.ಕ ಜಿಲ್ಲ ಗಮಕ ಕಲಾಪರಿಷತ್ ಅಧ್ಯಕ್ಷ ಮೋಹನ ಕಲ್ಲೂರಾಯರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ತರಗತಿಯನ್ನು ತೆಗೆದುಕೊಂಡರು. ಕಾರ್ಯದಕ್ಷತೆ, ಶ್ರದ್ಧೆ, ಶ್ರಮ, ಗುರು ಹಿರಿಯರಲ್ಲಿ ಗೌರವ, ಒಳ್ಳೆಯ ವ್ಯಕ್ತಿತ್ವದ ನಡವಳಿಕೆ, ದೇಶಭಕ್ತಿ, ಪರೋಪಕಾರ ಮೊದಲಾದ ವಿಚಾರಗಳ ಬಗ್ಗೆ ದೃಷ್ಟಾಂತವನ್ನು ನೀಡಿ ಮಕ್ಕಳಿಗೆ ಸತ್ಪ್ರೇರಣೆ ನೀಡಿದರು.

ಶಾಲಾ ಮುಖ್ಯಸ್ಥೆ ಶ್ರೀಮತಿ ಪೂರ್ಣಿಮಾ ಉಪಾಧ್ಯಾಯ ಸ್ವಾಗತಿಸಿ, ಕನ್ನಡ ಅಧ್ಯಾಪಿಕೆ ಪೂರ್ಣಿಮಾ ಕೆ ಕೆ ವಂದಿಸಿದರು . ಪಿ ಟಿ ಟೀಚರ್ ಕುಮುದ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya
error: Content is protected !!