25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಬಹು ಕಾಲಗಳ ಬೇಡಿಕೆಯ ಊರ್ಲ ರಸ್ತೆ ಕಾಂಕೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಹತ್ತು ದಿವಸದಲ್ಲಿ ಕಾಮಗಾರಿ ಪ್ರಾರಂಭವಗಾಲಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು.

ಅವರು ಮಾ. 24 ರಂದು ಊರ್ಲ ರಸ್ತೆಯನ್ನು ವಿಕ್ಷೀಸಿ ಬಳಿಕ ಪುರಿಯ ಭಜನಾ ಮಂದಿರಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಡಂತ್ಯಾರು ಪ್ಯಾಕ್ಸ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ, ನಿರ್ದೇಶಕರಾದ ಸುರೇಶ್ ಎಸ್ ಹಾಗೂ ಮಹಾಬಲ ಪೂಜಾರಿ, ಪ್ರಮುಖರಾದ ದಿನೇಶ್ ಕರ್ಕೇರ ಸೋಣಂದೂರು, ರಾಜೇಶ್ ಕೊಡಿಯೇಲು,ತುಳಸಿ, ಕೃಷ್ಣಪ್ಪ ಪೂಜಾರಿ, ಕರುಣಾಕರ ಹೆಗ್ಡೆ, ಸುಮತಿ ಮೊದಲಾದವರು ಉಪಸ್ಥಿತರಿದ್ದರು ಎಂದು ಮಡಂತ್ಯಾರು ಪ್ಯಾಕ್ಸ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

Related posts

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!