July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

ಕನ್ಯಾಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಗೆ ಭೇಟಿ ನೀಡಿ ಪೂಜ್ಯ ಸ್ವಾಮೀಜಿಗಳಾದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು.


ಪೂಜ್ಯ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಇವರನ್ನು ಪೂಜ್ಯ ಸ್ವಾಮೀಜಿಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮುಂಡೂರು, ಮಾಜಿ ಅಧ್ಯಕ್ಷ ರಾಕೇಶ್ ಮುಡುಕೋಡಿ, ಪ್ರಶಾಂತ್ ಮಚ್ಚಿನ, ಹರೀಶ್ ಸುವರ್ಣ, ಎಂಕೆ ಪ್ರಸಾದ್, ಶ್ರೀಮತಿ ಸುಜಾತ ಅಣ್ಣಿ ಪೂಜಾರಿ ಉಪಾಧ್ಯಕ್ಷ ಸುನಿಲ್ ಕನ್ಯಾಡಿ, ಕೋಶಾಧಿಕಾರಿ ನಾಗೇಶ್ ಆದೆಲು, ಮಹಿಳಾ ಸಂಚಾಲನ ಸಮಿತಿ ಪ್ರ.ಸಂಚಾಲಕರಾದ ಲೀಲಾವತಿ ಪಣಕಜೆ, ಅಶೋಕ್ ಕಲ್ಮಂಜ, ಸುದೀಪ್ ಸಾಲಿಯಾನ್ ಸವಣಾಲು, ರಾಘವೇಂದ್ರ ಮೇಲಂತಬೆಟ್ಟು, ವಸಂತ ಪೂಜಾರಿ ಮುಂಡೂರು, ಸಚಿನ್ ನೂಜೋಡಿ, ರೂಪೇಶ್ ಧರ್ಮಸ್ಥಳ, ಶೈಲೇಶ್ ಓಡಿಲ್ನಾಳ, ಶ್ರೀಮತಿ ಪೂರ್ಣಿಮಾ ಮುಂಡಾಜೆ, ಶ್ರೀಮತಿ ಶಾಂಭವಿ ಮುಂಡೂರು, ಜಯಶ್ರೀ ಕಿಲ್ಲೂರು ಹಾಗೂ ಘಟಕದ ಸದಸ್ಯರು ಭಾಗವಹಿಸಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

Related posts

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya
error: Content is protected !!