July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

ವೇಣೂರು: ಇಲ್ಲಿಯ ಮಹಾವೀರ ನಗರದ ನಿವಾಸಿ ದಿ| ವಜ್ರಕುಮಾರ್ ಆರಿಗ ರವರ ಪತ್ನಿ ಶ್ರೀಮತಿ ವಿಜಯಮ್ಮ (72ವ) ರವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಾ.22 ರಂದು ನಿಧನರಾಗಿದ್ದಾರೆ.

ಮೃತರು ಪುತ್ರ ರುಪೇಶ್ ಜೈನ್, ಪುತ್ರಿಯರಾದ ಶ್ರೀಮತಿ ಮಂಜುಳ, ಶ್ರೀಮತಿ ವಿನೂತ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
error: Content is protected !!