ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

ಮಡಂತ್ಯಾರು: ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನ ಇದರ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ರಮೇಶ್ ಕೊಡ್ಯೇಲು ಮಾಲಾಡಿ, ಶ್ರೀಮತಿ ಭವಾನಿ ಪಾರೆಂಕಿ, ಶ್ರೀಮತಿ ನಳಿನಿ ಹಾರಾಬೆ, ಯಶೋಧರ ಶೆಟ್ಟಿ ಕುಕ್ಕಳ, ಓಬಯ್ಯ ಕೊಡ್ಲಕ್ಕೆ ಪಾರೆಂಕಿ, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ರೂಪೇಶ್ ಪಾರೆಂಕಿ ಹಾಗೂ ಆರ್ಚಕರಾಗಿ ಪೇಜಾವರ ಶ್ರೀಧರ ರಾವ್ ಆಯ್ಕೆಯಾದರು.

Related posts

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

Suddi Udaya

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಟೇಬಲ್ ಟೆನಿಸ್ ಪಂದ್ಯಾಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!