September 6, 2026
ಕ್ರೀಡಾ ಸುದ್ದಿ

ಎಸ್.ಎಮ್.ಎಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಉದನೆ : ಎಸ್ ಎಮ್ ಎಸ್ ರೆಕ್ಸಿನಾ ಸೆಂಟರ್ ಬೆಳ್ತಂಗಡಿ ಇದರ ಆಶ್ರಯದಲ್ಲಿ 6 ತಂಡಗಳ ಬಿಡ್ಡಿಂಗ್ ಲೀಗ್ ಮಾದರಿಯ ಎಸ್.ಎಮ್.ಎಸ್
ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ಮಾ. 23ರಂದು ಸೈಂಟ್ ಆಂಟಿನಿಸ್ ಹೈಸ್ಕೂಲ್ ವಠಾರ ಉದನೆಯಲ್ಲಿ ಜರಗಿತ್ತು.
ಕಡಬ ನ್ಯಾಯವಾದಿ ಲೋಕೇಶ್ ಎಮ್ ಜೆ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಎಸ್ಎಮ್.ಎಸ್ ರೆಕ್ಸಿನ ಘಟಕ ಬೆಳ್ತಂಗಡಿಯ ಮಾಲಕರಾದ ಚಿದಾನಂದ ಪಿಲಿಕ0ಡ. ಉದನೆ. ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ
ಹಾಗೂ ಹೇಮಚಂದ್ರ ಕೆಳಗಿನಮನೆ ಉಪಸ್ಥಿತರಿದ್ದರು.


ಪ್ರಥಮ ಬಹುಮಾನ
ಮಣಿಕಂಠ ಹಿಟ್ಟರ್.: ರೂ 9,000 ಮತ್ತು ಎಸ್ಎಮ್.ಎಸ್ ಟ್ರೋಫಿ
ದ್ವಿತೀಯ :ನವ ಜೀವನ ನೆಟ್ಟಾನ
ರೂ. 7000 ಮತ್ತು ಎಸ್ಎಮ್.ಎಸ್ ಟ್ರೋಫಿ
ಪಡೆದುಕೊಂಡರು
ಸಮಾರೋಪ ಸಮಾರಂಭದಲ್ಲಿ
ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕರಾದ ಕಿಶೋರ್ ಡಿ.ಎಸ್.ಉದನೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವ್ಯಾಧ್ಯಕ್ಷರಾದ ದಿವಾಕರ ಗೌಡ
ಅಧ್ಯಕ್ಷರಾದ ಕೃಷ್ಣಪ್ಪಗೌಡ
ಎಸ್ ಕೆ ಡಿ ಆರ್ ಡಿ ಪಿ ಧರ್ಮಸ್ಥಳ ಪ್ರೊಜೆಕ್ಟಿಂಗ್ ಆಫೀಸರ್ ಮಾಧವ ಗೌಡ. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷರಾದ ವಿಶ್ವನಾಥ್ ಪೂಜಾರಿ.
ಹಾಗೂ ಜಯಂತ್ ಉಪಸಿತರಿದ್ದರು

Related posts

ಮೂಡಿಗೆರೆಯಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ:ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆದ್ವೀತಿಯ ಬಹುಮಾನ ಹಾಗೂ ಟ್ರೋಫಿ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya
error: Content is protected !!