24.9 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಲೆಕುಡಿಯ ಸಮುದಾಯಕ್ಕೆ ಅವಿನಾಭಾವ ಸಂಬಂಧ ಇದೆ. ಕುಕ್ಕೆ ಶ್ರೀ ಕ್ಷೇತ್ರದ ಸ್ಥಾಪನೆಗೆ ಮೂಲ ಕಾರಣೀಭೂತರಾದ ಕುಕ್ಕೆ ಲಿಂಗ ದೈವಿಕ ಪುರುಷರು ಮಲೆಕುಡಿಯ ಜನಾಂಗಕ್ಕೆ ಸೇರಿದವರು. ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯ ಸಮುದಾಯಕ್ಕೆ ಸ್ಥಾನ ಒದಗಿಸುವ ಪರಂಪರೆ ಇದೆ. ಆದರೆ ಹೊಸ ವ್ಯವಸ್ಥಾಪನಾ ಸಮಿತಿಯಲ್ಲಿ ಸಮುದಾಯದ ಪ್ರತಿನಿಧಿಯವರಿಗೆ ಸ್ಥಾನ ಕಲ್ಪಿಸಲಾಗಿಲ್ಲ ಎಂದು ಮಾಹಿತಿ ಇದೆ.

ಸರ್ಕಾರ ಕೂಡಲೇ ಮರುಪರಿಶೀಲನೆ ಮಾಡಿ ಕ್ಷೇತ್ರದಲ್ಲಿ ಪಾರಂಪರಿಕ ಹಿನ್ನೆಲೆಯಿರುವ ಮೂಲನಿವಾಸಿ ಸಮುದಾಯಕ್ಕೆ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಪ್ರಾತಿನಿಧ್ಯ ನೀಡುವಂತೆ ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಇವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Related posts

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya
error: Content is protected !!