24.9 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ ಕಸ ತೆರವುಗೊಳಿಸಿ ಸ್ವಚ್ಚತಾ ಆಂದೋಲನ ನಡೆಸಲಾಯಿತು.


ಸಭೆಯ ಆಧ್ಯಾತ್ಮಿಕ ನಿರ್ದೇಶಕರು, ಚರ್ಚಿನ ಪ್ರದಾನ ಧರ್ಮಗುರುಗಳು ಹಾಗೂ ಸಭೆಯ ವಲಯದ ಆಧ್ಯಾತ್ಮಿಕ ನಿರ್ದೇಶಕರು, ವಲಯ ಚರ್ಚಿನ ಪ್ರಧಾನ ಧರ್ಮಗುರುಗಳು ಚಾಲನೆ ನೀಡಿದರು.
ಅಧ್ಯಕ್ಷ ತೋಮಸ್ ಪಿಂಟೊ, ಕಾರ್ಯದರ್ಶಿ ಶ್ರೀಮತಿ ಲಿಲ್ಲಿ ಲೋಬೊ ಹಾಗೂ ಸದಸ್ಯರು ಸಹಕರಿಸಿದರು.

Related posts

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya
error: Content is protected !!