37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ ಕಸ ತೆರವುಗೊಳಿಸಿ ಸ್ವಚ್ಚತಾ ಆಂದೋಲನ ನಡೆಸಲಾಯಿತು.


ಸಭೆಯ ಆಧ್ಯಾತ್ಮಿಕ ನಿರ್ದೇಶಕರು, ಚರ್ಚಿನ ಪ್ರದಾನ ಧರ್ಮಗುರುಗಳು ಹಾಗೂ ಸಭೆಯ ವಲಯದ ಆಧ್ಯಾತ್ಮಿಕ ನಿರ್ದೇಶಕರು, ವಲಯ ಚರ್ಚಿನ ಪ್ರಧಾನ ಧರ್ಮಗುರುಗಳು ಚಾಲನೆ ನೀಡಿದರು.
ಅಧ್ಯಕ್ಷ ತೋಮಸ್ ಪಿಂಟೊ, ಕಾರ್ಯದರ್ಶಿ ಶ್ರೀಮತಿ ಲಿಲ್ಲಿ ಲೋಬೊ ಹಾಗೂ ಸದಸ್ಯರು ಸಹಕರಿಸಿದರು.

Related posts

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!