25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ ಕಸ ತೆರವುಗೊಳಿಸಿ ಸ್ವಚ್ಚತಾ ಆಂದೋಲನ ನಡೆಸಲಾಯಿತು.


ಸಭೆಯ ಆಧ್ಯಾತ್ಮಿಕ ನಿರ್ದೇಶಕರು, ಚರ್ಚಿನ ಪ್ರದಾನ ಧರ್ಮಗುರುಗಳು ಹಾಗೂ ಸಭೆಯ ವಲಯದ ಆಧ್ಯಾತ್ಮಿಕ ನಿರ್ದೇಶಕರು, ವಲಯ ಚರ್ಚಿನ ಪ್ರಧಾನ ಧರ್ಮಗುರುಗಳು ಚಾಲನೆ ನೀಡಿದರು.
ಅಧ್ಯಕ್ಷ ತೋಮಸ್ ಪಿಂಟೊ, ಕಾರ್ಯದರ್ಶಿ ಶ್ರೀಮತಿ ಲಿಲ್ಲಿ ಲೋಬೊ ಹಾಗೂ ಸದಸ್ಯರು ಸಹಕರಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ನಡ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

Suddi Udaya
error: Content is protected !!