July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ ಕಸ ತೆರವುಗೊಳಿಸಿ ಸ್ವಚ್ಚತಾ ಆಂದೋಲನ ನಡೆಸಲಾಯಿತು.


ಸಭೆಯ ಆಧ್ಯಾತ್ಮಿಕ ನಿರ್ದೇಶಕರು, ಚರ್ಚಿನ ಪ್ರದಾನ ಧರ್ಮಗುರುಗಳು ಹಾಗೂ ಸಭೆಯ ವಲಯದ ಆಧ್ಯಾತ್ಮಿಕ ನಿರ್ದೇಶಕರು, ವಲಯ ಚರ್ಚಿನ ಪ್ರಧಾನ ಧರ್ಮಗುರುಗಳು ಚಾಲನೆ ನೀಡಿದರು.
ಅಧ್ಯಕ್ಷ ತೋಮಸ್ ಪಿಂಟೊ, ಕಾರ್ಯದರ್ಶಿ ಶ್ರೀಮತಿ ಲಿಲ್ಲಿ ಲೋಬೊ ಹಾಗೂ ಸದಸ್ಯರು ಸಹಕರಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!