September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ ಕಸ ತೆರವುಗೊಳಿಸಿ ಸ್ವಚ್ಚತಾ ಆಂದೋಲನ ನಡೆಸಲಾಯಿತು.


ಸಭೆಯ ಆಧ್ಯಾತ್ಮಿಕ ನಿರ್ದೇಶಕರು, ಚರ್ಚಿನ ಪ್ರದಾನ ಧರ್ಮಗುರುಗಳು ಹಾಗೂ ಸಭೆಯ ವಲಯದ ಆಧ್ಯಾತ್ಮಿಕ ನಿರ್ದೇಶಕರು, ವಲಯ ಚರ್ಚಿನ ಪ್ರಧಾನ ಧರ್ಮಗುರುಗಳು ಚಾಲನೆ ನೀಡಿದರು.
ಅಧ್ಯಕ್ಷ ತೋಮಸ್ ಪಿಂಟೊ, ಕಾರ್ಯದರ್ಶಿ ಶ್ರೀಮತಿ ಲಿಲ್ಲಿ ಲೋಬೊ ಹಾಗೂ ಸದಸ್ಯರು ಸಹಕರಿಸಿದರು.

Related posts

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಟೇಬಲ್ ಟೆನ್ನಿಸ್ ತರಬೇತಿ ಉದ್ಘಾಟನೆ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya
error: Content is protected !!