ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ by Suddi UdayaMarch 24, 2025March 24, 2025 Share0 ಬೆಳಾಲು : ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತ ಪಟ್ಟ ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಇವರು ಭೇಟಿ ನೀಡಿದರು. ಮೃತ ಯುವಕನ ತಂದೆ ತಾಯಿಗೆ ಸಾಂತ್ವನ ನೀಡಿ ಇನ್ನು ಮುಂದೆಯೂ ತಮ್ಮ ಕುಟುಂಬದ ಜೊತೆಗಿರುವ ಭರವಸೆ ನೀಡಿದರು. Share this:PostPrintEmailTweetWhatsApp