38.6 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

ಮಡಂತ್ಯಾರು : ಮಾ.23.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ಶ್ರೀ ದುರ್ಗಾ ಮಾತೃ ಮಂಡಳಿ ರಚನೆ ಮಾ.23.ರಂದು ದೇವಸ್ಥಾನದ ಅನ್ನ ಛತ್ರದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು.
ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾಗಿ ಮಮತ ವಿ.ಆಳ್ವ, ಉಪಾಧ್ಯಕ್ಷರಾಗಿ ಪುಷ್ಪ, ಅಶ್ವಿನಿ, ಸಂಧ್ಯಾ, ಪ್ರಮೀಳಾ, ರಾಜೀವಿ, ಕಾರ್ಯದರ್ಶಿ ಯಾಗಿ ವಿನೋದ ಕೆ, ಜತೆ ಕಾರ್ಯದರ್ಶಿಯಾಗಿ ಸುಮನ, ಸಂಧ್ಯಾ, ಕೋಶಾಧಿಕಾರಿ ಅರುಣಾ ಹಾಗೂ ಕಾರ್ಯಕಾರಿ ಸಮಿತಿಯ 10 ಮಹಿಳಾ ಸದಸ್ಯರ ಆಯ್ಕೆ ನಡೆಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಘವ ಹೆಚ್, ಮೋಹಿನಿ, ರೀತಾ ಚಂದ್ರಶೇಖರ್, ನೀನಾ ಕುಮಾರ್ ನಾಯ್ಕ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕಳಿಯ, ನ್ಯಾಯತರ್ಪು ಮತ್ತು ಓಡಿಲ್ನಾಳ ಗ್ರಾಮದ ಮಹಿಳಾ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related posts

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya
error: Content is protected !!