May 13, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

ಮಡಂತ್ಯಾರು : ಮಾ.23.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ಶ್ರೀ ದುರ್ಗಾ ಮಾತೃ ಮಂಡಳಿ ರಚನೆ ಮಾ.23.ರಂದು ದೇವಸ್ಥಾನದ ಅನ್ನ ಛತ್ರದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು.
ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾಗಿ ಮಮತ ವಿ.ಆಳ್ವ, ಉಪಾಧ್ಯಕ್ಷರಾಗಿ ಪುಷ್ಪ, ಅಶ್ವಿನಿ, ಸಂಧ್ಯಾ, ಪ್ರಮೀಳಾ, ರಾಜೀವಿ, ಕಾರ್ಯದರ್ಶಿ ಯಾಗಿ ವಿನೋದ ಕೆ, ಜತೆ ಕಾರ್ಯದರ್ಶಿಯಾಗಿ ಸುಮನ, ಸಂಧ್ಯಾ, ಕೋಶಾಧಿಕಾರಿ ಅರುಣಾ ಹಾಗೂ ಕಾರ್ಯಕಾರಿ ಸಮಿತಿಯ 10 ಮಹಿಳಾ ಸದಸ್ಯರ ಆಯ್ಕೆ ನಡೆಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಘವ ಹೆಚ್, ಮೋಹಿನಿ, ರೀತಾ ಚಂದ್ರಶೇಖರ್, ನೀನಾ ಕುಮಾರ್ ನಾಯ್ಕ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕಳಿಯ, ನ್ಯಾಯತರ್ಪು ಮತ್ತು ಓಡಿಲ್ನಾಳ ಗ್ರಾಮದ ಮಹಿಳಾ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related posts

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
error: Content is protected !!