23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

ಮಡಂತ್ಯಾರು : ಮಾ.23.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ಶ್ರೀ ದುರ್ಗಾ ಮಾತೃ ಮಂಡಳಿ ರಚನೆ ಮಾ.23.ರಂದು ದೇವಸ್ಥಾನದ ಅನ್ನ ಛತ್ರದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು.
ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾಗಿ ಮಮತ ವಿ.ಆಳ್ವ, ಉಪಾಧ್ಯಕ್ಷರಾಗಿ ಪುಷ್ಪ, ಅಶ್ವಿನಿ, ಸಂಧ್ಯಾ, ಪ್ರಮೀಳಾ, ರಾಜೀವಿ, ಕಾರ್ಯದರ್ಶಿ ಯಾಗಿ ವಿನೋದ ಕೆ, ಜತೆ ಕಾರ್ಯದರ್ಶಿಯಾಗಿ ಸುಮನ, ಸಂಧ್ಯಾ, ಕೋಶಾಧಿಕಾರಿ ಅರುಣಾ ಹಾಗೂ ಕಾರ್ಯಕಾರಿ ಸಮಿತಿಯ 10 ಮಹಿಳಾ ಸದಸ್ಯರ ಆಯ್ಕೆ ನಡೆಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಘವ ಹೆಚ್, ಮೋಹಿನಿ, ರೀತಾ ಚಂದ್ರಶೇಖರ್, ನೀನಾ ಕುಮಾರ್ ನಾಯ್ಕ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕಳಿಯ, ನ್ಯಾಯತರ್ಪು ಮತ್ತು ಓಡಿಲ್ನಾಳ ಗ್ರಾಮದ ಮಹಿಳಾ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related posts

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!