July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

ಮಡಂತ್ಯಾರು : ಮಾ.23.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ಶ್ರೀ ದುರ್ಗಾ ಮಾತೃ ಮಂಡಳಿ ರಚನೆ ಮಾ.23.ರಂದು ದೇವಸ್ಥಾನದ ಅನ್ನ ಛತ್ರದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು.
ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾಗಿ ಮಮತ ವಿ.ಆಳ್ವ, ಉಪಾಧ್ಯಕ್ಷರಾಗಿ ಪುಷ್ಪ, ಅಶ್ವಿನಿ, ಸಂಧ್ಯಾ, ಪ್ರಮೀಳಾ, ರಾಜೀವಿ, ಕಾರ್ಯದರ್ಶಿ ಯಾಗಿ ವಿನೋದ ಕೆ, ಜತೆ ಕಾರ್ಯದರ್ಶಿಯಾಗಿ ಸುಮನ, ಸಂಧ್ಯಾ, ಕೋಶಾಧಿಕಾರಿ ಅರುಣಾ ಹಾಗೂ ಕಾರ್ಯಕಾರಿ ಸಮಿತಿಯ 10 ಮಹಿಳಾ ಸದಸ್ಯರ ಆಯ್ಕೆ ನಡೆಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಘವ ಹೆಚ್, ಮೋಹಿನಿ, ರೀತಾ ಚಂದ್ರಶೇಖರ್, ನೀನಾ ಕುಮಾರ್ ನಾಯ್ಕ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕಳಿಯ, ನ್ಯಾಯತರ್ಪು ಮತ್ತು ಓಡಿಲ್ನಾಳ ಗ್ರಾಮದ ಮಹಿಳಾ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya
error: Content is protected !!