July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

ನೆರಿಯ: ಇಲ್ಲಿಯ ಬಯಲು ನಿವಾಸಿ ತನಿಯಪ್ಪ ನಲಿಕೆ(69 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ಮಾ.23 ರಂದು ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು.

ಇವರು ಮಾಕಳ, ಓಣ್ಯಾಯ, ಬಯಲು ದೊಂಪದ ಬಲಿ, ಹಾರಗಂಡಿ ನೇರೋಳ್ದಡಿ ಮುಂತಾದ ಕಡೆಗಳಲ್ಲಿ ದೈವ ನರ್ತನ ಸೇವೆ ಮಾಡುತಿದ್ದರು.

ಮೃತರು ಪತ್ನಿ ಕೂಸಮ್ಮ, ಮೂವರು ಪುತ್ರರಾದ ಹರೀಶ, ಸತೀಶ್, ವಿನಯ , ಮೂವರು ಪುತ್ರಿಯರಾದ ಹೇಮಾವತಿ, ಪದ್ಮಾವತಿ, ಸುಮತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya
error: Content is protected !!