ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

ನೆರಿಯ: ಇಲ್ಲಿಯ ಬಯಲು ನಿವಾಸಿ ತನಿಯಪ್ಪ ನಲಿಕೆ(69 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ಮಾ.23 ರಂದು ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು.

ಇವರು ಮಾಕಳ, ಓಣ್ಯಾಯ, ಬಯಲು ದೊಂಪದ ಬಲಿ, ಹಾರಗಂಡಿ ನೇರೋಳ್ದಡಿ ಮುಂತಾದ ಕಡೆಗಳಲ್ಲಿ ದೈವ ನರ್ತನ ಸೇವೆ ಮಾಡುತಿದ್ದರು.

ಮೃತರು ಪತ್ನಿ ಕೂಸಮ್ಮ, ಮೂವರು ಪುತ್ರರಾದ ಹರೀಶ, ಸತೀಶ್, ವಿನಯ , ಮೂವರು ಪುತ್ರಿಯರಾದ ಹೇಮಾವತಿ, ಪದ್ಮಾವತಿ, ಸುಮತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya
error: Content is protected !!