38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

ರೆಖ್ಯ: ಇಲ್ಲಿಯ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಶಾಲಾ ಕಚೇರಿಯ ಬಳಕೆಗೆ ಒಂದು ಕಪಾಟನ್ನು ಕೊಡುಗೆಯಾಗಿ ನೀಡಲಾಯಿತು.

ಬ್ಯಾಂಕ್ ಆಫ್ ಬರೋಡಾದ ಉದನೆ ಶಾಖೆಯ ಮ್ಯಾನೇಜರ್ ನಿತಿನ್ ಕೃಷ್ಣ ಅವರು ಕಪಾಟನ್ನು ಹಾಗೂ ನೇರಳೆ ಹಣ್ಣಿನ ಗಿಡವನ್ನು ಪ್ರೌಢಶಾಲೆಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಸಂಸ್ಥೆಯ ಕೋರಿಕೆಯನ್ನು ಪರಿಗಣಿಸಿ ಪ್ರೌಢ ಶಾಲೆಗೆ ಕೊಡುಗೆಯನ್ನು ನೀಡಿದ ಬ್ಯಾಂಕಿಗೆ ಶಾಲಾ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಧನ್ಯವಾದಗಳನ್ನು ಸಲ್ಲಿಸಿದರು.

ಬ್ಯಾಂಕಿನ ಹಿರಿಯ ಅಧಿಕಾರಿ ಪೌಲೌಸ್ ಪಿ.ಸಿ. , ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉದಯಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರವಿಂದ ಗೋಖಲೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ವಿಜಯಕುಮಾರ್ ವಂದಿಸಿದರು.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!