22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

ರೆಖ್ಯ: ಇಲ್ಲಿಯ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಶಾಲಾ ಕಚೇರಿಯ ಬಳಕೆಗೆ ಒಂದು ಕಪಾಟನ್ನು ಕೊಡುಗೆಯಾಗಿ ನೀಡಲಾಯಿತು.

ಬ್ಯಾಂಕ್ ಆಫ್ ಬರೋಡಾದ ಉದನೆ ಶಾಖೆಯ ಮ್ಯಾನೇಜರ್ ನಿತಿನ್ ಕೃಷ್ಣ ಅವರು ಕಪಾಟನ್ನು ಹಾಗೂ ನೇರಳೆ ಹಣ್ಣಿನ ಗಿಡವನ್ನು ಪ್ರೌಢಶಾಲೆಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಸಂಸ್ಥೆಯ ಕೋರಿಕೆಯನ್ನು ಪರಿಗಣಿಸಿ ಪ್ರೌಢ ಶಾಲೆಗೆ ಕೊಡುಗೆಯನ್ನು ನೀಡಿದ ಬ್ಯಾಂಕಿಗೆ ಶಾಲಾ ಮುಖ್ಯೋಪಾಧ್ಯಾಯ ರಾಜೇಂದ್ರ ಕೃಷ್ಣ ಧನ್ಯವಾದಗಳನ್ನು ಸಲ್ಲಿಸಿದರು.

ಬ್ಯಾಂಕಿನ ಹಿರಿಯ ಅಧಿಕಾರಿ ಪೌಲೌಸ್ ಪಿ.ಸಿ. , ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉದಯಕುಮಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಅರವಿಂದ ಗೋಖಲೆ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ವಿಜಯಕುಮಾರ್ ವಂದಿಸಿದರು.

Related posts

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya
error: Content is protected !!