23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

ಬೆಳ್ತಂಗಡಿ: ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿ ಸ್ಪರ್ಧಿಗಳ ವಿರುದ್ಧವಾಗಿ ಸ್ಪರ್ಧಿಸಿದ ಕೆ.ವಿ ಪ್ರಸಾದ್ ರವರು ಪಕ್ಷ ವಿರೋಧಿ ಚಟುವಟಿಕೆಯನ್ನು ನಡೆಸಿದ್ದು ಈ ಕಾರಣದಿಂದ ಭಾರತೀಯ ಜನತಾ ಪಾರ್ಟಿಯಿಂದ ಮುಂದಿನ 6ವರ್ಷಗಳ ಅವಧಿಗೆ ಪ್ರಾಥಮಿಕ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾಗೊಳಿಸುತ್ತಿದ್ದೇವೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದ್ದಾರೆ.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!