25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

ಬೆಳ್ತಂಗಡಿ: ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿ ಸ್ಪರ್ಧಿಗಳ ವಿರುದ್ಧವಾಗಿ ಸ್ಪರ್ಧಿಸಿದ ಕೆ.ವಿ ಪ್ರಸಾದ್ ರವರು ಪಕ್ಷ ವಿರೋಧಿ ಚಟುವಟಿಕೆಯನ್ನು ನಡೆಸಿದ್ದು ಈ ಕಾರಣದಿಂದ ಭಾರತೀಯ ಜನತಾ ಪಾರ್ಟಿಯಿಂದ ಮುಂದಿನ 6ವರ್ಷಗಳ ಅವಧಿಗೆ ಪ್ರಾಥಮಿಕ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾಗೊಳಿಸುತ್ತಿದ್ದೇವೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದ್ದಾರೆ.

Related posts

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya
error: Content is protected !!