September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

ಬೆಳ್ತಂಗಡಿ: ಉಪ್ಪಿನಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿ ಸ್ಪರ್ಧಿಗಳ ವಿರುದ್ಧವಾಗಿ ಸ್ಪರ್ಧಿಸಿದ ಕೆ.ವಿ ಪ್ರಸಾದ್ ರವರು ಪಕ್ಷ ವಿರೋಧಿ ಚಟುವಟಿಕೆಯನ್ನು ನಡೆಸಿದ್ದು ಈ ಕಾರಣದಿಂದ ಭಾರತೀಯ ಜನತಾ ಪಾರ್ಟಿಯಿಂದ ಮುಂದಿನ 6ವರ್ಷಗಳ ಅವಧಿಗೆ ಪ್ರಾಥಮಿಕ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾಗೊಳಿಸುತ್ತಿದ್ದೇವೆ ಎಂದು ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದ್ದಾರೆ.

Related posts

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!