26.7 C
ಪುತ್ತೂರು, ಬೆಳ್ತಂಗಡಿ
March 27, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಉಳ್ಳಿಂಜ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಪಡಂಗಡಿ ಗ್ರಾ.ಪಂ. ಅಧ್ಯಕ್ಷ ವಸಂತ ಸುವರ್ಣ , ಪ್ರಮುಖರಾದ ಸಂತೋಷ್ ಕುಮಾರ್ ಜೈನ್ ಪಡಂಗಡಿ, ದಿನಕರ ಕುಲಾಲ್, ನಂದಿಬೆಟ್ಟ, ಕೃಷ್ಣಪ್ಪ ಪೂಜಾರಿ, ಗರ್ಡಾಡಿ, ಅಶ್ವಿತ್ ಕುಲಾಲ್ ಗರ್ಡಾಡಿ, ದಿನೇಶ್ ಗರ್ಡಾಡಿ, ಸಂತೋಷ್ ಶೆಟ್ಟಿ ನಂದಿಬೆಟ್ಟ, ಸುರೇಂದ್ರ ಶೆಟ್ಟಿ ನಂದಿಬೆಟ್ಟ ಉಪಸ್ಥಿತರಿದ್ದರು.

Related posts

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಅಳದಂಗಡಿಯಲ್ಲಿ “ಅಶ್ವಿ” ಅಲಂಕಾರ ಮಳಿಗೆ ಶುಭಾರಂಭ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ