37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

ಪುಂಜಾಲಕಟ್ಟೆ: ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಪುಂಜಾಲಕಟ್ಟೆ ಪುರಿಯ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇಂದು(ಮಾ.24) ಭೇಟಿ ನೀಡಿ ಪರಿಶೀಲಿಸಿದರು.

ಕೂಡಲೇ ಇಂಜಿನಿಯರ್ ಗೆ ಕರೆ ಮಾಡಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ವಿವರಿಸಿ, ಮರು ಡಾಂಬರೀಕರಣ ಮಾಡಲು ಸೂಚನೆ ನೀಡಿದರೆಂದು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ ಮಾಲಾಡಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಬೆನಡಿಕ್ಟ್ ಮಿರಾಂದ, ಮಾಜಿ ಸದಸ್ಯರಾದ ಗ್ರೆಗೋರಿ ಮಿರಾಂದ, ಪ್ರಸನ್ನ ಕುಮಾರ್, ರಮೇಶ್ ಬುಡಂಗೊಟ್ಟು, ವಾಜೀರ್ ಪುರಿಯ ಹಾಗೂ ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya
error: Content is protected !!