37.3 C
ಪುತ್ತೂರು, ಬೆಳ್ತಂಗಡಿ
March 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

ಪುಂಜಾಲಕಟ್ಟೆ: ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಪುಂಜಾಲಕಟ್ಟೆ ಪುರಿಯ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇಂದು(ಮಾ.24) ಭೇಟಿ ನೀಡಿ ಪರಿಶೀಲಿಸಿದರು.

ಕೂಡಲೇ ಇಂಜಿನಿಯರ್ ಗೆ ಕರೆ ಮಾಡಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ವಿವರಿಸಿ, ಮರು ಡಾಂಬರೀಕರಣ ಮಾಡಲು ಸೂಚನೆ ನೀಡಿದರೆಂದು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ ಮಾಲಾಡಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಬೆನಡಿಕ್ಟ್ ಮಿರಾಂದ, ಮಾಜಿ ಸದಸ್ಯರಾದ ಗ್ರೆಗೋರಿ ಮಿರಾಂದ, ಪ್ರಸನ್ನ ಕುಮಾರ್, ರಮೇಶ್ ಬುಡಂಗೊಟ್ಟು, ವಾಜೀರ್ ಪುರಿಯ ಹಾಗೂ ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya
error: Content is protected !!