September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

ಪುಂಜಾಲಕಟ್ಟೆ: ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಪುಂಜಾಲಕಟ್ಟೆ ಪುರಿಯ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇಂದು(ಮಾ.24) ಭೇಟಿ ನೀಡಿ ಪರಿಶೀಲಿಸಿದರು.

ಕೂಡಲೇ ಇಂಜಿನಿಯರ್ ಗೆ ಕರೆ ಮಾಡಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ವಿವರಿಸಿ, ಮರು ಡಾಂಬರೀಕರಣ ಮಾಡಲು ಸೂಚನೆ ನೀಡಿದರೆಂದು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ ಮಾಲಾಡಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಬೆನಡಿಕ್ಟ್ ಮಿರಾಂದ, ಮಾಜಿ ಸದಸ್ಯರಾದ ಗ್ರೆಗೋರಿ ಮಿರಾಂದ, ಪ್ರಸನ್ನ ಕುಮಾರ್, ರಮೇಶ್ ಬುಡಂಗೊಟ್ಟು, ವಾಜೀರ್ ಪುರಿಯ ಹಾಗೂ ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya

ಬೆಳ್ತಂಗಡಿಯಲ್ಲಿ ಪ್ರಸಾದ್‌ ಕೆ.ಎಸ್‌. ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya
error: Content is protected !!