25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

ಪುಂಜಾಲಕಟ್ಟೆ: ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಪುಂಜಾಲಕಟ್ಟೆ ಪುರಿಯ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇಂದು(ಮಾ.24) ಭೇಟಿ ನೀಡಿ ಪರಿಶೀಲಿಸಿದರು.

ಕೂಡಲೇ ಇಂಜಿನಿಯರ್ ಗೆ ಕರೆ ಮಾಡಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ವಿವರಿಸಿ, ಮರು ಡಾಂಬರೀಕರಣ ಮಾಡಲು ಸೂಚನೆ ನೀಡಿದರೆಂದು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ ಮಾಲಾಡಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಬೆನಡಿಕ್ಟ್ ಮಿರಾಂದ, ಮಾಜಿ ಸದಸ್ಯರಾದ ಗ್ರೆಗೋರಿ ಮಿರಾಂದ, ಪ್ರಸನ್ನ ಕುಮಾರ್, ರಮೇಶ್ ಬುಡಂಗೊಟ್ಟು, ವಾಜೀರ್ ಪುರಿಯ ಹಾಗೂ ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಕಾಪಿನಡ್ಕ: ಕಾರು ಮತ್ತು ಆಟೋ ನಡುವೆ ಭೀಕರ ರಸ್ತೆ ಅಪಘಾತ-ಹಲವರಿಗೆ ಗಾಯ; ಆಸ್ಪತ್ರೆಗೆ ದಾಖಲು,

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya
error: Content is protected !!